ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹಲವು ಭರವಸೆಗಳಲ್ಲಿ ಒಂದನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಲೋಕಸಭಾ ಚುನಾವಣೆಯ ಮತದಾನದ ವೇಳೆ ಗುಂಪುಘರ್ಷಣೆಯಾಗಿ ಮತದಾನ ಸ್ಥಗಿತವಾಗಿದ್ದ ಚಾಮರಾಜನಗರದ ಹನೂರು ತಾಲೂಕಿನ ಒಂದು ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ನಡೆದ ಮತದಾನ ಅಂತಿಮ ಮಾಹಿತಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ.69.56ರಷ್ಟು ಮತದಾನವಾಗಿದೆ ಎಂದು ಮಾಹಿತಿ ನೀಡಿದೆ.
ಶುಕ್ರವಾರ ಈಡನ್ ಗಾರ್ಡನ್ಸ್ ಅಂಗಳದಲ್ಲಿ ನಡೆದ ಪಂಜಾಬ್ ಮತ್ತು ಕೆಕೆಆರ್ ನಡುವಿನ ಪಂದ್ಯದ ವೇಳೆ ವಿಶ್ವ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆಗಳು ನಿರ್ಮಾಣವಾದವು. ಈ ಹೈಸ್ಕೋರಿಂಗ್ ಪಂದ್ಯದ ನಂತರ 'ಕೆಟ್ಟ ಐಪಿಎಲ್' ಹ್ಯಾಶ್ಟ್ಯಾಗ್ ಎಕ್ಸ್ ...
ಲೋಕಸಭಾ ಚುನಾವಣೆಯ ಮತದಾನದ ವೇಳೆ ಗುಂಪುಘರ್ಷಣೆಯಾಗಿ ಮತದಾನ ಸ್ಥಗಿತವಾಗಿದ್ದ ಚಾಮರಾಜನಗರದ ಹನೂರು ತಾಲೂಕಿನ ಒಂದು ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.